ರಾಜಕಾಲುವೆಗಳ ಒತ್ತುವರಿ ತೆರವು ಮಾಡಲೇಬೇಕು: ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ!

ಬೆಂಗಳೂರು:- ರಾಜಕಾಲುವೆಗಳ ಒತ್ತುವರಿ ತೆರವು ಮಾಡಲೇಬೇಕು ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ. RCB ಗೆ ಎಂಟ್ರಿ ಕೊಡ್ತಾರಾ ಜಸ್ಪ್ರೀತ್​ ಬುಮ್ರಾ: ದಿನೇಶ್ ಕಾರ್ತಿಕ್​ ಪ್ಲಾನ್​​ ಏನು!? ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಲಿದೆ. ಹೀಗಾಗಿ ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್‌ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ … Continue reading ರಾಜಕಾಲುವೆಗಳ ಒತ್ತುವರಿ ತೆರವು ಮಾಡಲೇಬೇಕು: ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ!