ದರ್ಶನ್ ಒಬ್ಬರು ಮಾಡಿರುವುದಕ್ಕೆ ಇಡೀ ಚಿತ್ರರಂಗಕ್ಕೆ ಹೊಣೆ ಮಾಡುವುದು ಬೇಡ:‌ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಂಧನ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರವೇ ಇದರ ಹಿಂದಿನ ಸೋತ್ರದಾರಿ ಎಂದು ಕೇಂದ್ರ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಕೋರ್ಟ್ ಸಹ ಸ್ಪಷ್ಟವಾಗಿ ಹೇಳಿದ್ದು ಯಡಿಯೂರಪ್ಪ ಅವರ ಬಂಧನಕ್ಕೆ ನಾನ್ ಬೇಲ್ ಬಲ್ ವಾರೆಂಟ್ ಹೊರಡಿಸುವುದು ಸಹ ತಪ್ಪು ಎಂದ ಅವರು ಇದರಲ್ಲಿ ರಾಹುಲ್ ಗಾಂಧಿ ಒತ್ತಡದ ಮೇಲೆ ಹಿರಿಯ ನಾಯಕ ಹಾಗೂ ಮಾಜಿ … Continue reading ದರ್ಶನ್ ಒಬ್ಬರು ಮಾಡಿರುವುದಕ್ಕೆ ಇಡೀ ಚಿತ್ರರಂಗಕ್ಕೆ ಹೊಣೆ ಮಾಡುವುದು ಬೇಡ:‌ ಪ್ರಲ್ಹಾದ್ ಜೋಶಿ