ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿಗೆ ಸರ್ಕಾರದ ವೈಫಲ್ಯ ಕಾರಣ -ಸಿ.ಎಸ್.ಪುಟ್ಟರಾಜು

ಮಂಡ್ಯ:- ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿಗೆ ಸರ್ಕಾರದ ವೈಫಲ್ಯ ಕಾರಣ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ. ತಮ್ಮದೇ ಪಕ್ಷದ ಶಾಸಕರ ಒತ್ತಡಕ್ಕೆ ಮಣಿದು CM ಗ್ಯಾರಂಟಿ ನಿಲ್ಲಿಸ್ತಾರೆ – ಸಂಸದ ಜಗದೀಶ್ ಶೆಟ್ಟರ್! ಜೆಡಿಎಸ್​ ನಾಯಕರು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಹೆಚ್​ಡಿ ಕುಮಾರಸ್ವಾಮಿ ಮಂಡ್ಯಕ್ಕೆ ಬರುವ ಬಗ್ಗೆ ವಿಚಾರ ತಿಳಿಸಿದ್ದು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಇಷ್ಟು ದಿನ ಕಿತ್ತಾಡಿದ್ದು ಸಾಕು. ಚುನಾವಣೆ ಮುಗಿದಿದೆ. ಇವಾಗ ಯಾವುದೇ ಕಿತ್ತಾಟ … Continue reading ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿಗೆ ಸರ್ಕಾರದ ವೈಫಲ್ಯ ಕಾರಣ -ಸಿ.ಎಸ್.ಪುಟ್ಟರಾಜು