High Court: ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕನ ಕುಟುಂಬ: ಯಾಕೆ ಗೊತ್ತಾ!?
ಕಾರವಾರ: ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದು ಅರ್ಜಿ ಸಲ್ಲಿಸಲಾಗಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ. Kumaraswamy: ಹೆಸರು ಹೇಳದೆ ಇದ್ದರೂ ರಾಜ್ಯಗಳಿಗೆ ಹಣ ಬರುತ್ತೆ: HDK ಮೃತರಾದ ಹನ್ನೊಂದು ಜನರ ಪೈಕಿ 8 ಜನರ ಮೃತದೇಹ ಪತ್ತೆ ಆಗಿದ್ದು 4 ಜನರ ಶವ … Continue reading High Court: ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕನ ಕುಟುಂಬ: ಯಾಕೆ ಗೊತ್ತಾ!?
Copy and paste this URL into your WordPress site to embed
Copy and paste this code into your site to embed