ತಮ್ಮ ಅರೆಸ್ಟ್ ಆದ ಚಿಂತೆಯಲ್ಲೇ ತಂದೆ ಕೊನೆಯುಸಿರೆಳೆದರು: ಕಣ್ಣೀರಿಟ್ಟ ಆರೋಪಿ ಅನು ಸಹೋದರಿ

“ನನ್ನ ತಮ್ಮ ಅರೆಸ್ಟ್ ಆದ ಸುದ್ದಿ ಕೇಳಿ ತಂದೆ ಸಾಕಷ್ಟು ಚಿಂತೆಯಲ್ಲಿದ್ದು. ಅವನನ್ನು ಬಿಡಿಸಿಕೊಂಡು ಬನ್ನಿ ಎಂದು ಸಾಕಷ್ಟು ಗೋಳಾಡಿದ್ದರು, ಅದೇ ಚಿಂತೆಯಲ್ಲಿ ಕೊನೆಯುಸಿರೆಳೆದರು. ನಿಜಕ್ಕೂ ನನ್ನ ನನ್ನ ತಮ್ಮ ಯಾವುದೇ ತಪ್ಪು ಮಾಡಿಲ್ಲ, ಬಡವರ ಮಕ್ಕಳೆಂದು ಅವನನ್ನ ಪ್ರಕರಣದಲ್ಲಿ ಸಿಲುಕಿಸಿದ್ದಾರೆ…” ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಂಧನಕೊಳಗಾಗಿರುವ ಅನು ಅಲಿಯಾಸ್ ಅನಿಲ್ ಸಹೋದರಿ ಕಣ್ಣೀರಿಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ತಮ್ಮ ಅರೆಸ್ಟ್ ಆದ ಸುದ್ದಿ ಕೇಳಿ ನನ್ನ ತಂದೆ ಕಣೀರಿಟ್ಟಿದ್ದರು. ನನ್ನ ಮಗ ಯಾವುದೇ … Continue reading ತಮ್ಮ ಅರೆಸ್ಟ್ ಆದ ಚಿಂತೆಯಲ್ಲೇ ತಂದೆ ಕೊನೆಯುಸಿರೆಳೆದರು: ಕಣ್ಣೀರಿಟ್ಟ ಆರೋಪಿ ಅನು ಸಹೋದರಿ