ಬಾಗಲಕೋಟೆ:- ಬಾಗಲಕೋಟೆ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಆಚರಣೆ ಬಹಳ ಸಂಭ್ರಮದಿಂದ ಜರುಗಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ
ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಬಾಂಧವರಿಂದ ಈದ್ಗಾ ಮೈದಾನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ಬಳಿಕ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
![Demo](https://ainlivenews.com/wp-content/uploads/2023/12/spoorthi-1.jpg)
ಮುಸ್ಲೀಂ ಧರ್ಮಗುರುಗಳು ಮುಖಂಡರು ಗಣ್ಯರಿಂದಲೂ ಶುಭಾಶಯಗಳ ವಿನಿಮಯ ಮಾಡಿಕೊಂಡಿದ್ದರು. ಭಾರತ ಪ್ರಜಾಪ್ರಭುತ್ವ ದೇಶ ದೇಶದಲ್ಲಿ ಎಲ್ಲ ಜನರನ್ನು ಪರಸ್ಪರ ಅಣ್ಣ-ತಮ್ಮಂದಿರ ಹಾಗೆ ಇರುವಂತೆ ದೇವರು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡರು.
ಪ್ರಕಾಶ ಕುಂಬಾರ
ಬಾಗಲಕೋಟೆ
![](https://ainlivenews.com/wp-content/uploads/2024/01/Ad-Banner-copy-scaled.jpg)