ದೇವನಹಳ್ಳಿ: ಹಣ ಕಾಸಿನ ವಿಚಾರಕ್ಕೆ ಚಾಲಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದೇವನ ಹಳ್ಳಿಯ ಕೆಂಪೇಗೌಡ ಏರ್ಪೋಟ್ ನ ಪಿ7 ಪಾರ್ಕಿಂಗ್ ನಲ್ಲಿ ನಡೆದಿದೆ. ದೇವನಹಳ್ಳಿ ಮೂಲದ ಲೊಕೇಶ್ ( 40 ) ಮೃತ ಚಾಲಕನಾಗಿದ್ದು, ಕನಕಪುರ ಚಾಲಕ ಮುತ್ತುರಾಜ್ ರಿಂದ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ,
Becoming Father: ಏನೇ ಮಾಡಿದ್ರೂ ಅಪ್ಪ ಆಗೋಕೆ ಆಗ್ತಿಲ್ವಾ..? ಹಾಗಾದ್ರೆ ಪುರುಷರೇ ಈ ಆಹಾರ ತಿನ್ನಿ!
ಕೆಂಪೇಗೌಡ ಅಂತ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಹಣ ಕಾಸಿನ ವಿಚಾರಕ್ಕೆ ಜಗಳ ನಡೆದಿದ್ದು, ಮಾತಿನ ಜಗಳ ವಿಕೋಫಕ್ಕೆ ಹೋಗಿ ಕಾರಿನಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೂಡಲೆ ಚಾಲಕನನ್ನ ಆಸ್ವತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇನ್ನೂ ಈ ಘಟನೆ ಸಂಬಂಧ ಕೆಂಪೇಗೌಡ ಏರ್ಪೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.