Breaking News: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಯಾದಗಿರಿ:- ಕುಡಿಯುವ ನೀರಿಗಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಜರುಗಿದೆ. ನೀರಿನ ವಿಚಾರವಾಗಿ ಅಜ್ಜಿ ಜೊತೆ ಆರೋಪಿತರು ಜಗಳ ತೆಗೆದಿದ್ದಾರೆ. ಅಜ್ಜಿ ಜೊತೆ ಜಗಳ ಮಾಡಿದಕ್ಕೆ ಮೊಮ್ಮಗ ಮದ್ಯ ಪ್ರವೇಶ ಮಾಡಿ ನೀವು ಯಾಕೆ ಜಗಳ‌ ಮಾಡಿದ್ದಿರಿ ಎಂದು ಪ್ರಶ್ನೆ ಮಾಡಿದ್ದಾನೆ. ಬೆಂಗಳೂರು–ಮೈಸೂರು ಹೆದ್ದಾರಿ ಟೋಲ್‌ ಏ1ರಿಂದ ಹೆಚ್ಚಳ ! ಪಶ್ನೆ ಮಾಡಿದಕ್ಕೆ ಸಂಬಂಧಿಕರಿಂದಲೇ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಹಣಮಂತ ಹಾಗೂ ಹಣಮವ್ವ ಸೇರಿ ಚಾಕು ಇರಿದು ಕೊಲೆ … Continue reading Breaking News: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!