ಬಾವಿಗೆ ಬಿದ್ದ ಕರಿ ಚಿರತೆ ರಕ್ಷಣೆ ಮಾಡಿದ ಅರಣ್ಯ ಇಲಾಖೆ !

ಮಂಗಳೂರು:- ಬಾವಿಗೆ ಬಿದ್ದಿದ್ದ, ಬಲು ಅಪರೂಪದ ಕರಿ ಚಿರತೆಯನ್ನು ಅರಣ್ಯ ಇಲಾಖೆ ಸ್ಥಳೀಯರ ಸಹಕಾರದಲ್ಲಿ ಬಾವಿಯಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಮಂಗಳೂರು ತಾಲೂಕಿನ ಎಡಪದವು ಸಮೀಪದ ಗೊಸ್ಪೆಲ್ ಸನಿಲ ಎಂಬಲ್ಲಿ ಜರುಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ವಿಜೃಂಭನೆಯಿಂದ ನಡೆದ ಮಂಗಳಮುಖಿ ಜಾತ್ರೆ.. ಸನಿಲ ನಿವಾಸಿ ಶಕುಂತಲಾ ಆಚಾರ್ಯ ಎಂಬವರ ಮನೆಯ ಬಾವಿಯಲ್ಲಿ ಇಂದು ಬೆಳಿಗ್ಗೆ ಚಿರತೆ ಪತ್ತೆಯಾಗಿತ್ತು. ಶಕುಂತಲಾ ಅವರ ಪತಿ ನೀರು ತರಲು ಹೋದಾಗ ಬಾವಿಯಲ್ಲಿ ಚಿರತೆ ಕಂಡು ಸ್ಥಳೀಯರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ … Continue reading ಬಾವಿಗೆ ಬಿದ್ದ ಕರಿ ಚಿರತೆ ರಕ್ಷಣೆ ಮಾಡಿದ ಅರಣ್ಯ ಇಲಾಖೆ !