ದಲ್ಲಾಳಿಗಳ ಕಾಟ.. ವಿಷ ಸೇವಿಸಿ ಸೂಸೈಡ್ ಗೆ ಯತ್ನಿಸಿದ ನಾಲ್ವರು ರೈತರು!

ಬಳ್ಳಾರಿ:- ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜರುಗಿದೆ. ಶಿಸ್ತಿಲ್ಲದ ಜೀವನ, ಜಂಕ್ ಫುಡ್: ಯುವಕರೇ, ಹೃದಯಾಘಾತ ಬಗ್ಗೆ ಎಚ್ಚೆತ್ತುಕೊಳ್ಳಿ.. ಅಸ್ವಸ್ಥಗೊಂಡ ನಾಲ್ವರು ರೈತರನ್ನು ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಆತ್ಮಹತ್ಯೆಗೆ ಯತ್ನಿಸಿದ ರೈತರು ಎಂದು ತಿಳಿದು ಬಂದಿದೆ. ಕಳೆದ ವರ್ಷ ಅಗ್ರಿಗ್ರೇಡ್ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿ ಮೂಲಕ … Continue reading ದಲ್ಲಾಳಿಗಳ ಕಾಟ.. ವಿಷ ಸೇವಿಸಿ ಸೂಸೈಡ್ ಗೆ ಯತ್ನಿಸಿದ ನಾಲ್ವರು ರೈತರು!