ಸಂವಿಧಾನಕ್ಕೆ ಅವಮಾನ ಮಾಡಿದವರು ಗಾಂಧಿ ಕುಟುಂಬದವರು: ಅನುರಾಗ್ ಠಾಕೂರ್ ಟೀಕೆ
ನವದೆಹಲಿ:- ಸಂವಿಧಾನಕ್ಕೆ ಅವಮಾನ ಮಾಡಿದವರು ಗಾಂಧಿ ಕುಟುಂಬದವರು ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ: ಚಾಕುವಿನಿಂದ ಇರಿದು ಪೂಜಾರಿಯ ಬರ್ಬರ ಕೊಲೆ! ಬಿಜೆಪಿ ನೇತೃತ್ವದ ಸರ್ಕಾರ ಸಂವಿಧಾನವನ್ನು ಹತ್ತಿಕ್ಕುತ್ತಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ತಿರುಗೇಟು ನೀಡಿದ ಅನುರಾಗ್ ಠಾಕೂರ್ ಅವರು, ಕಾಂಗ್ರೆಸ್ ಪಕ್ಷ ಸಂವಿಧಾನಕ್ಕೆ ಬಾರಿ ಬಾರಿ ತಿದ್ದುಪಡಿ ತಂದ ಸಂಗತಿಯನ್ನು ಉಲ್ಲೇಖಿಸಿದ್ದಾರೆ. ‘ಕಾಂಗ್ರೆಸ್ ಪಕ್ಷ ಕಾಲ ಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತಂದಿದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಕೂಡ ಹೇರಿತ್ತು. ವಿಪಕ್ಷಗಳ ನಾಯಕರು, … Continue reading ಸಂವಿಧಾನಕ್ಕೆ ಅವಮಾನ ಮಾಡಿದವರು ಗಾಂಧಿ ಕುಟುಂಬದವರು: ಅನುರಾಗ್ ಠಾಕೂರ್ ಟೀಕೆ
Copy and paste this URL into your WordPress site to embed
Copy and paste this code into your site to embed