ಬಳ್ಳಾರಿ:- ಸಿನಿಮೀಯ ರೀತಿಯಲ್ಲಿ ಎಟಿಎಂ ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್ ಮಾಡಲಾಗಿದೆ. ಬೀದರ್(Bidar) ಎಸ್ಪಿ ಚೆನ್ನಬಸವಣ್ಣ ಎಸ್.ಎಲ್. ಅವರ ಮಾರ್ಗದರ್ಶನದಲ್ಲಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಭಾಗಿಯಾಗಿದ್ದು, ಅದರಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ನಾಲ್ವರು ಪರಾರಿಯಾಗಿದ್ದಾರೆ. ಶಾಹಿದ್ ಕಮಲಖಾನ್(45) ಅಲೀಂ ಅಕ್ಬರ್ ಖಾನ್ (26) ಇಲಿಯಾಸ್ ರೆಹಮಾನ್ ಬಂಧಿತ ಆರೋಪಿಗಳು.
![Demo](https://ainlivenews.com/wp-content/uploads/2023/12/spoorthi-1.jpg)
ಬೀದರ್ ಸೇರಿದಂತೆ ಬೆಳಗಾವಿ, ವಿಜಯಪುರ, ಬೆಳೆಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ಕಳ್ಳತನ ಮಾಡಿದ್ದರು. ಇದರಿಂದ ಬರೊಬ್ಬರಿ 1 ಕೋಟಿಗೂ ಅಧಿಕ ಹಣವನ್ನು ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)