Kumaraswamy: ನಾನು ರಾಜ್ಯಕ್ಕೆ ಬರುವುದನ್ನು ಸರ್ಕಾರಕ್ಕೆ ಸಹಿಸಲಾಗುತ್ತಿಲ್ಲ:ಹೆಚ್‌ಡಿಕೆ

ಹಾಸನ: ನಾನು ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗುತ್ತಿಲ್ಲ ಎಂದು ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಆಲೂಗಡ್ಡೆ ತೂಕ ಕಮ್ಮಿ ಮಾಡುತ್ತಾ, ಇಲ್ಲಾ ಜಾಸ್ತಿ ಮಾಡಿ ಬಿಡುತ್ತಾ? ಇಲ್ಲಿದೆ ಉತ್ತರ… ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಸಹಕಾರ ಕೇಳುವ ರಾಜ್ಯ ಸರ್ಕಾರ ಒಬ್ಬ ಕೇಂದ್ರ ಸಚಿವ ರಾಜ್ಯಕ್ಕೆ ಬರುವುದನ್ನು ಸಹಿಸುತ್ತಿಲ್ಲ. ಶನಿವಾರ ಉತ್ತರ ಕನ್ನಡ ಜಿಲ್ಲೆಯ ಶಿಶೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ನಾನು ಭೇಟಿ ನೀಡಿದಾಗ ಐದು ಕಿ.ಮೀ. ಹಿಂದೆಯೇ ಬ್ಯಾರಿಕೇಡ್‌ಗಳನ್ನು ಹಾಕಿ ಮಾಧ್ಯಮಗಳಿಗೆ … Continue reading Kumaraswamy: ನಾನು ರಾಜ್ಯಕ್ಕೆ ಬರುವುದನ್ನು ಸರ್ಕಾರಕ್ಕೆ ಸಹಿಸಲಾಗುತ್ತಿಲ್ಲ:ಹೆಚ್‌ಡಿಕೆ