ಹಾಸನ:– ನಾನು ಜೈಲಿಂದ ಹೊರ ಬಂದ ಬಳಿಕ ಸರ್ಕಾರ ಪತನವಾಗುತ್ತೆ ಎಂದು ವಕೀಲ ದೇವರಾಜೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.
Breaking: ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಗೆಳೆಯ ಚಂದು ಸೂಸೈಡ್!
ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದ್ದು, ನಾಳೆ ಸಂಜೆ 5 ಗಂಟೆವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಕುಳಿತು ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)