ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನ… ದೇವರಾಜೇಗೌಡ ಅಲ್ಲೇ ಇರಲಿ ಎಂದ ಗೃಹ ಸಚಿವ!

ತುಮಕೂರು :- ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನವಾಗಲಿದೆ ಎಂಬ ದೇವರಾಜೇಗೌಡ ಹೇಳಿಕೆಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ RCB V/S CSK ಹೈವೋಲ್ಟೋಜ್ ಮ್ಯಾಚ್.. ಟಾಸ್ ಗೆದ್ದ ಚೆನ್ನೈ ಬೌಲಿಂಗ್! ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ನಾಯಕರು ಹೇಳಿದ ಹಾಗೆ ನಾವು ಸರ್ಕಾರ ನಡೆಸಲಾಗಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ, ಬಿಜೆಪಿಯರು ಎಷ್ಟೇ ಪ್ರಯತ್ನಪಟ್ಟರೂ ಜನರ ನೆಮ್ಮದಿ ಹಾಳಾಗಲು ತಮ್ಮ ಸರ್ಕಾರ ಬಿಡಲ್ಲ ಎಂದು ಪರಮೇಶ್ವರ್ ಹೇಳಿದರು. ದೇವರಾಜೇಗೌಡರು, ಡಿಕೆ … Continue reading ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನ… ದೇವರಾಜೇಗೌಡ ಅಲ್ಲೇ ಇರಲಿ ಎಂದ ಗೃಹ ಸಚಿವ!