ಗೃಹಲಕ್ಷ್ಮೀ ಹಣಕ್ಕೆ ಕಾಯುತ್ತಿರುವ ಮಹಿಳೆಯರಿಗೆ ಗುಡ್​ನ್ಯೂಸ್ ಕೊಟ್ಟ ಸರ್ಕಾರ!

ಬೆಳಗಾವಿ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ದರ್ಶನ್ ಗೆ ನಿರಾಸೆ: ಇವತ್ತು ಸಿಗಲಿಲ್ಲ ಜಾಮೀನು; ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ! ಸರ್ಕಾರ ರಚನೆಯಾದ ಬಳಿಕ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿತ್ತು. ಈವರೆಗೂ ಬರೋಬ್ಬರಿ 1ಕೋಟಿ 24 ಲಕ್ಷಕ್ಕೂ ಅಧಿಕ ಮನೆಯ ಯಜಮಾನಿಯರು ಈ ಯೋಜನೆ ನೊಂದಣಿ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಹದಿಮೂರು ಕಂತುಗಳ ಹಣ ಅಂದರೆ ಬರೋಬ್ಬರಿ 26 ಸಾವಿರ ಪ್ರತಿಯೊಬ್ಬ ಮನೆ … Continue reading ಗೃಹಲಕ್ಷ್ಮೀ ಹಣಕ್ಕೆ ಕಾಯುತ್ತಿರುವ ಮಹಿಳೆಯರಿಗೆ ಗುಡ್​ನ್ಯೂಸ್ ಕೊಟ್ಟ ಸರ್ಕಾರ!