BY Vijayendra: ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರ – ಬಿವೈ ವಿಜಯೇಂದ್ರ!

ಚಾಮರಾಜನಗರ:- ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರವಾಗಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆ ವಿಶ್ವದ ಗಮನ ಸೆಳೆಯುತ್ತಿದೆ. 10 ವರ್ಷದ ಬಳಿಕವೂ ಪ್ರಧಾನಿ ಮೋದಿಯವರ ಆಡಳಿತದ ಪರವಾದ ಅಲೆ ಹೆಚ್ಚಾಗಿದೆ. ಮಾಜಿ ಪ್ರಧಾನಿ ಹೆಚ್‌‌.ಡಿ ದೇವೇಗೌಡರು ಮೋದಿಯವರ ದೂರದೃಷ್ಟಿಯನ್ನು ಮೆಚ್ಚಿದ್ದಾರೆ ಬಾಗಲಕೋಟೆಯಲ್ಲಿ ಸಂಭ್ರಮದಿಂದ ಜರುಗಿದ ರಂಜಾನ್ ಹಬ್ಬ ! ದೇಶದ ಹಿತದೃಷ್ಟಿಯಿಂದ ಹೆಚ್.ಡಿ ದೇವೇಗೌಡರು ಎನ್.ಡಿ.ಎ ಜೊತೆ ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಹತ್ತು ತಿಂಗಳ ಹಿಂದೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ … Continue reading BY Vijayendra: ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರ – ಬಿವೈ ವಿಜಯೇಂದ್ರ!