Prahlad Joshi: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೈತಿಕತೆ ಇಲ್ಲದಂತೆ ವರ್ತಿಸುತ್ತಿದೆ ಸರ್ಕಾರ – ಜೋಶಿ..!

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ನಡೆಸಿ ನ್ಯಾಯ ಕೊಡಿಸಲು ನೋಡದೆ ಸಿಎಂ, ಡಿಸಿಎಂ ಅತ್ಯಂತ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು. ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: CBI ತನಿಖೆಗೆ ಆಗ್ರಹಿಸಿದ್ದ ಕುಮಾರಣ್ಣಗೆ ಸಿದ್ದಣ್ಣ ಪಂಚ್..! ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಪ್ರಜ್ವಲ್ ರೇವಣ್ಣ ವಿರುದ್ಧ ಏಕೆ ತಕ್ಷಣಕ್ಕೆ FIR ದಾಖಲಿಸಲಿಲ್ಲ? ಬಂದಿಸಲಿಲ್ಲ? ಎಂದು ಪ್ರಶ್ನಿಸಿದರು. ನೈತಿಕತೆ ಇದ್ರೆ ಉತ್ತರಿಸಿ: ಏಪ್ರಿಲ್ 21ರಂದೇ ಪ್ರಜ್ವಲ್ ರೇವಣ್ಣ ವಿಡಿಯೋಗಳು ಹರಿದಾಡಿವೆ. … Continue reading Prahlad Joshi: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೈತಿಕತೆ ಇಲ್ಲದಂತೆ ವರ್ತಿಸುತ್ತಿದೆ ಸರ್ಕಾರ – ಜೋಶಿ..!