ಪರಿಶಿಷ್ಟರ ಕನಸಿಗೆ ಕಲ್ಲು ಹಾಕಿದ ಸರ್ಕಾರ: “X” ನಲ್ಲಿ ವಿಜಯೇಂದ್ರ ಕಿಡಿ!

ಬೆಂಗಳೂರು:- ಪರಿಶಿಷ್ಟರ ಕನಸಿಗೆ ಸರ್ಕಾರ ಕಲ್ಲು ಹಾಕಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. Athani:ಅಪಘಾತದ ಮದ್ಯ ಡೆಡ್ಲಿ ಮರ್ಡರ್; ಗಡಿಯಲ್ಲಿ ಮತ್ತೊಂದು ರಕ್ತ ಚರಿತ್ರೆ! ಈ ಬಗ್ಗೆ X ಮಾಡಿರುವ ಅವರು, ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್​ಡಿ ವಿದ್ಯಾಭ್ಯಾಸ ಮಾಡುವ ಕನಸು ಹೊತ್ತಿದ್ದ ಎಸ್.ಸಿ-ಎಸ್.ಟಿ ಸಮುದಾಯಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ‘ಪ್ರಬುದ್ಧ’ ಯೋಜನೆ ಅಡಿ ನೀಡುತ್ತಿದ್ದ ಸಹಾಯಧನವನ್ನೇ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಇವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಕೊಳ್ಳೆ ಹೊಡೆದು, ಪರಿಶಿಷ್ಟ ಜಾತಿ, ಸಮುದಾಯಗಳ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಹಣವನ್ನೆಲ್ಲಾ … Continue reading ಪರಿಶಿಷ್ಟರ ಕನಸಿಗೆ ಕಲ್ಲು ಹಾಕಿದ ಸರ್ಕಾರ: “X” ನಲ್ಲಿ ವಿಜಯೇಂದ್ರ ಕಿಡಿ!