Bengaluru: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೇ ಅವಮಾನಿಸಿದ GT ಮಾಲ್ ಸಿಬ್ಬಂದಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಬಳಿ ರೈತನಿಗೆ ಅವಮಾನ ಹಾಗೋ ರೀತಿ ಸಿಬ್ಬಂದಿ ನಡೆದುಕೊಂಡಿದ್ದಾರೆ.. ಚಿಕ್ಕಮಗಳೂರು ಭಾಗದಲ್ಲಿ‌ ಮಳೆ ಅಬ್ಬರ: ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ! ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ದರ್ಪ ತೋರಿದ್ದಾರೆ. ನಾಗರಾಜ್ ಎನ್ನುವರು ನಿನ್ನೆ ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆ ಜಿಟಿ ಮಾಲ್ ಕರೆದೊಯ್ದಿದ್ದಾರೆ. ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ … Continue reading Bengaluru: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೇ ಅವಮಾನಿಸಿದ GT ಮಾಲ್ ಸಿಬ್ಬಂದಿ!