ಕೋಲ್ಕತಾ ಘಟನೆಯಿಂದ ಎಚ್ಚೆತ್ತ ಕರ್ನಾಟಕ: ವೈದ್ಯಕೀಯ ಸಿಬ್ಬಂದಿ ಭದ್ರತೆಗೆ ಮುಂದಾದ ಆರೋಗ್ಯ ಇಲಾಖೆ!

ಬೆಂಗಳೂರು:- ಕೊಲ್ಕತ್ತಾ ಘಟನೆ ಬಳಿಕ ಎಚ್ಚೆತ್ತ ಕರ್ನಾಟಕ ಸರ್ಕಾರವು, ವೈದ್ಯಕೀಯ ಸಿಬ್ಬಂದಿ ಭದ್ರತೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ಸಚಿವ ದಿನೇಶ್ ಗುಂಡೂರಾವ್​ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಟಾಸ್ಕ್​ಫೋರ್ಸ್ ತಂಡ ರಚಿಸಲು ತೀರ್ಮಾನಿಸಲಾಗಿದೆ. Breaking News: ಪ್ರತಿಷ್ಟಿತ ಸಾಫ್ಟ್‌ವೇರ್ ವಿಪ್ರೋ ಕಂಪನಿಯ ಉದ್ಯೋಗಿ ಸೂಸೈಡ್! ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ವಿಶೇಷವಾಗಿ ಮಹಿಳೆಯರ ಮೇಲೆ ಆಗುತ್ತಿರುವ ಕೃತ್ಯದಿಂದಾಗಿ ಹೆಚ್ಚಿನ ಅರಿವು ಮೂಡಿಸಬೇಕಿದೆ. ಮಹಿಳೆಯರೇ ಎಲ್ಲ ಕಡೆ ಕೆಲಸ ಮಾಡುತ್ತಿದ್ದಾರೆ. … Continue reading ಕೋಲ್ಕತಾ ಘಟನೆಯಿಂದ ಎಚ್ಚೆತ್ತ ಕರ್ನಾಟಕ: ವೈದ್ಯಕೀಯ ಸಿಬ್ಬಂದಿ ಭದ್ರತೆಗೆ ಮುಂದಾದ ಆರೋಗ್ಯ ಇಲಾಖೆ!