Crime News: ಪ್ರೀತಿಸಿ ಮದುವೆಯಾದವಳನ್ನೇ ಗುಂಡಿಕ್ಕಿ ಕೊಂದ ಗಂಡ!

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೆಟೋಳಿ ಎಂಬ ಗ್ರಾಮದಲ್ಲಿ ಪತ್ನಿಯನ್ನೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ನಡೆದಿದೆ. ಶಿಲ್ಪ (34) ಮೃತ ರ್ದುದೈವಿ. ವಾಲ್ಮೀಕಿ ನಿಗಮದ ಹಗರಣ: ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದ ಶೆಟ್ಟರ್! 8 ವರ್ಷದ ಹಿಂದೆ ಶಿಲ್ಪ ಹಾಗೂ ಬೋಪಣ್ಣ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯ ಸಂಕೇತ ಎಂಬಂತೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಅದ್ಯಾಕೋ ಗೊತ್ತಿಲ್ಲ ಅವರ ಕುಟುಂಬದಲ್ಲಿ ಬಿರುಗಾಳಿ ಎದ್ದಿತ್ತು. ಇದರಿಂದ ಇಬ್ಬರೂ ಕೂಡ ಬೇರೆ ಬೇರೆ ಆಗಿದ್ದರಂತೆ. ಆದರೆ, ಒಂದೆ ವಾಸವಾಗಿದ್ದ … Continue reading Crime News: ಪ್ರೀತಿಸಿ ಮದುವೆಯಾದವಳನ್ನೇ ಗುಂಡಿಕ್ಕಿ ಕೊಂದ ಗಂಡ!