ಹೆಂಡತಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಗಂಡ!

ಉಡುಪಿ:- ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಜರುಗಿದೆ. ದಲಿತರ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿರೋದು ನಿಜ: ಆರ್ ಅಶೋಕ್! ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದವರನ್ನು ಅನಿತಾ ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್‌ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ … Continue reading ಹೆಂಡತಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಗಂಡ!