Nelamangala: ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದ ಗಂಡ.. ಮಗನಿಂದಲೇ ಬಿತ್ತು ಗೂಸಾ..!
ನೆಲಮಂಗಲ:- ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದವನಿಗೆ ಮಗನಿಂದಲೇ ಗೂಸಾ ಬಿದ್ದ ಘಟನೆ ಜರುಗಿದೆ. ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. Hubballi: ಬಿ.ಆರ್.ಟಿ.ಎಸ್. ಸಂಚಾರ ಅಸ್ತವ್ಯಸ್ತ: ಜುಲೈ15 ರಂದು ನವಲೂರನಿಂದ ಜಿಲ್ಲಾಧಿಕಾರಿ ಕಚೇರಿ ಪಾದಯಾತ್ರೆ ದೊಡ್ಡಬಿದರಕಲ್ಲು ಗ್ರಾಮದ ಭಕ್ತವತ್ಸಲ ಎಂಬ ವ್ಯಕ್ತಿಗೆ ನಾಲ್ಕು ಮದುವೆಯಾಗಿದೆ. ಮೊದಲ ಪತ್ನಿ ಕವಿತ, ಎರಡನೇ ಪತ್ನಿ ಸಾವಿತ್ರಿ, ಮೂರನೇ ಪತ್ನಿ ನಾಗರತ್ನಮ್ಮ. ನಾಲ್ಕನೇ ಪತ್ನಿಯ ಹೆಸರು ಪದ್ಮಾವತಿ. ಈ ಭಕ್ತವತ್ಸಲ ತನ್ನ 3ನೇ … Continue reading Nelamangala: ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದ ಗಂಡ.. ಮಗನಿಂದಲೇ ಬಿತ್ತು ಗೂಸಾ..!
Copy and paste this URL into your WordPress site to embed
Copy and paste this code into your site to embed