Nelamangala: ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದ ಗಂಡ.. ಮಗನಿಂದಲೇ ಬಿತ್ತು ಗೂಸಾ..!

ನೆಲಮಂಗಲ:- ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದವನಿಗೆ ಮಗನಿಂದಲೇ ಗೂಸಾ ಬಿದ್ದ ಘಟನೆ ಜರುಗಿದೆ. ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. Hubballi: ಬಿ.ಆರ್.ಟಿ.ಎಸ್. ಸಂಚಾರ ಅಸ್ತವ್ಯಸ್ತ: ಜುಲೈ15 ರಂದು ನವಲೂರನಿಂದ ಜಿಲ್ಲಾಧಿಕಾರಿ ಕಚೇರಿ ಪಾದಯಾತ್ರೆ ದೊಡ್ಡಬಿದರಕಲ್ಲು ಗ್ರಾಮದ ಭಕ್ತವತ್ಸಲ ಎಂಬ ವ್ಯಕ್ತಿಗೆ ನಾಲ್ಕು ಮದುವೆಯಾಗಿದೆ. ಮೊದಲ ಪತ್ನಿ ಕವಿತ, ಎರಡನೇ ಪತ್ನಿ ಸಾವಿತ್ರಿ, ಮೂರನೇ ಪತ್ನಿ ನಾಗರತ್ನಮ್ಮ. ನಾಲ್ಕನೇ ಪತ್ನಿಯ ಹೆಸರು ಪದ್ಮಾವತಿ. ಈ ಭಕ್ತವತ್ಸಲ ತನ್ನ 3ನೇ … Continue reading Nelamangala: ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದ ಗಂಡ.. ಮಗನಿಂದಲೇ ಬಿತ್ತು ಗೂಸಾ..!