ಪಠ್ಯದಲ್ಲಿ ವೀರಶೈವ ಪದ ತೆಗೆಯುವ ವಿಚಾರ… ಸಂಸದ ಬೊಮ್ಮಾಯಿ ಹೇಳಿದ್ದೇನು!?
ಗದಗ:- ಪಠ್ಯದಲ್ಲಿ ವೀರಶೈವ ಪದ ತೆಗೆಯುವ ವಿಚಾರವಾಗಿ ಸಂಸದ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. CM ಸ್ಥಾನದಿಂದ ಸಿದ್ದು ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯಪುಸ್ತಕ ಪರಿಷ್ಕರಣೆಯನ್ನು ನಿರಂತರವಾಗಿ ಮಾಡುತ್ತಿದೆ. ಅದರಲ್ಲಿ 9ನೇ ತರಗತಿ ಪಠ್ಯಪುಸ್ತಕದಲ್ಲಿ ಅಳವಡಿಕೆ ಮಾಡಿದ್ದ ವೀರಶೈವ ಪದವನ್ನು ತೆಗೆದುಹಾಕಿರುವ ಬಗ್ಗೆ ಮಾಹಿತಿಯಿಲ್ಲ. ಹಾಗೇನಾದರೂ ಮಾಡಿದ್ದರೆ ಸರ್ಕಾರದ ಕಿವಿ ಹಿಂಡಲಾಗುವುದು ಎಂದರು. ಪಠ್ಯಪುಸ್ತಕದಲ್ಲಿ ವೀರಶೈವ ಪದ ತೆಗೆದು ಹಾಕಿರುವ ಬಗ್ಗೆ … Continue reading ಪಠ್ಯದಲ್ಲಿ ವೀರಶೈವ ಪದ ತೆಗೆಯುವ ವಿಚಾರ… ಸಂಸದ ಬೊಮ್ಮಾಯಿ ಹೇಳಿದ್ದೇನು!?
Copy and paste this URL into your WordPress site to embed
Copy and paste this code into your site to embed