ವಿಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ: ಸಚಿವ ಜಿ ಪರಮೇಶ್ವರ್!
ಮೈಸೂರು:-ವಿಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ ಎಂದು ಹೇಳುವ ಮೂಲಕ ಸಚಿವ ಜಿ ಪರಮೇಶ್ವರ್ ಆಕ್ರೋಶ ಹೊರ ಹಾಕಿದ್ದಾರೆ. Accident: ಹಿಟ್ ಆ್ಯಂಡ್ ರನ್ಗೆ ಬೆಂಗಳೂರಿನಲ್ಲಿ ಓರ್ವ ಬಲಿ! ಮಹದೇವಪ್ಪ ಮನೆಯಲ್ಲಿ ಡಿನ್ನರ್ ಏರ್ಪಾಡು ಮಾಡಲಾಗಿತ್ತು. ಊಟಕ್ಕೆ ಹೋಗಿದ್ದೆವು. ಯಾವ ಮೀಟಿಂಗ್ ಇಲ್ಲ, ಡಿನ್ನರ್ ಅಷ್ಟೇ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಸಹಜವಾಗಿ ಊಟಕ್ಕೆ ಸೇರಿದ್ದೆವು ಎಂದು ತಿಳಿಸಿದರು ಡಿನ್ನರ್ನಲ್ಲಿ ನಾನು, ಸತೀಶ್ … Continue reading ವಿಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ: ಸಚಿವ ಜಿ ಪರಮೇಶ್ವರ್!
Copy and paste this URL into your WordPress site to embed
Copy and paste this code into your site to embed