ನಾಳೆಯಿಂದ ನಡೆಯಬೇಕಿದ್ದ KPSC ಪರೀಕ್ಷೆ ದಿಢೀರ್ ಮುಂದೂಡಿಕೆ!
ಬೆಂಗಳೂರು:- ನಾಳೆಯಿಂದ ನಡೆಯಬೇಕಿದ್ದ KPSC ಪರೀಕ್ಷೆ ದಿಢೀರ್ ಮುಂದೂಡಿಕೆ ಮಾಡಲಾಗಿದೆ. ರಾಜ್ಯ ಸರ್ಕಾರವು ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿದ್ದ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿರುವುದಾಗಿ ತಿಳಿಸಿದೆ. ಗೃಹ ಸಚಿವರಾಗಲು ಸಮರ್ಥರಲ್ಲ: ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ಟಾಂಗ್! ಸರ್ಕಾರದ ಹೊಸ ಆದೇಶದಿಂದ ಎಲ್ಲ ಹುದ್ದೆಗಳಿಗೂ ವಯೋಮಿತಿಯ ಸಡಿಲಿಕೆಯು ಅನ್ವಯವಾಗಲಿದೆ. ಹಾಗಾಗಿ ನಾಳೆ ನಡೆಯಬೇಕಿದ್ದ ಕಡ್ಡಾಯ ಕನ್ನಡ ಹಾಗೂ … Continue reading ನಾಳೆಯಿಂದ ನಡೆಯಬೇಕಿದ್ದ KPSC ಪರೀಕ್ಷೆ ದಿಢೀರ್ ಮುಂದೂಡಿಕೆ!
Copy and paste this URL into your WordPress site to embed
Copy and paste this code into your site to embed