ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ!

ಧಾರವಾಡ:- ಇಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ವಿಕಲಚೇತನ ವ್ಯಕ್ತಿಯ ಸಮಸ್ಯೆ ತಿಳಿಯಲು ಅವರ ಜೊತೆ ನೆಲದ ಮೇಲೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು. ಮಳೆ ಆರ್ಭಟ: ಬೆಂಗಳೂರಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇರುತ್ತಾ!? ಕಾರ್ಮಿಕ ಸಚಿವರ ಈ ನಡೆಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದರು. ತಮ್ಮ ಸಂತೋಷ್‌ ಲಾಡ್‌ ಫೌಂಡೇಶನ್ ಮೂಲಕ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ಲಾಡ್‌ ಅವರು ಭರವಸೆ ನೀಡಿದರು. ವಿವಿಧ ಅಹವಾಲುಗಳನ್ನು ಹೇಳಿಕೊಂಡು … Continue reading ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ!