ಬಿಟ್ಟು ಬಿಡದೇ ಕಾಡುತ್ತಿರುವ ಚಿರತೆ ಕಾಟ: ಕ್ಯಾಲಸನಹಳ್ಳಿಯಲ್ಲಿ ಭಯಾನಕ ದೃಶ್ಯ ಸೆರೆ!
ಬೆಂಗಳೂರು:- ಬಿಟ್ಟು ಬಿಡದೇ ಕಾಡುತ್ತಿರುವ ಚಿರತೆ ಕಾಟದಿಂದ ಸ್ಥಳೀಯರು ಆತಂತಕ್ಕೀಡಾಗಿರುವ ಘಟನೆ ನಗರದ ಕ್ಯಾಲಸನಹಳ್ಳಿಯಲ್ಲಿ ನಡೆದಿದೆ. ಕರ್ನಾಟಕದ 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಶಿಕ್ಷಣ ಇಲಾಖೆಯಿಂದ ಪಟ್ಟಿ ರಿಲೀಸ್! ಚಿರತೆಯ ಓಡಾಟವು ಕ್ಯಾಲಸನಹಳ್ಳಿ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದು, ಸಿಸಿಟಿವಿಯಲ್ಲಿ ಚಿರತೆಯ ಓಡಾಟ ದೃಶ್ಯ ಸೆರೆಯಾಗಿದೆ. ಜೊತೆಗೆ ಪ್ರಾಣಿಯನ್ನು ಹಿಡಿಯುವ ದೃಶ್ಯ ಕೂಡಾ ಸೆರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಬಳಿ ಚಿರತೆ ಹಿಡಿಯಲು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಅಗತ್ಯ ಬಿದ್ದಲ್ಲಿ ಬೋನು ಇಡುವಂತೆ ರಿಕ್ವೆಸ್ಟ್ ಮಾಡಿದ್ದಾರೆ. … Continue reading ಬಿಟ್ಟು ಬಿಡದೇ ಕಾಡುತ್ತಿರುವ ಚಿರತೆ ಕಾಟ: ಕ್ಯಾಲಸನಹಳ್ಳಿಯಲ್ಲಿ ಭಯಾನಕ ದೃಶ್ಯ ಸೆರೆ!
Copy and paste this URL into your WordPress site to embed
Copy and paste this code into your site to embed