ರೈತರಲ್ಲಿ ಭಯ ಮೂಡಿಸಿದ್ದ ಚಿರತೆ ಅರಣ್ಯಾಧಿಕಾರಿಗಳ ಬಲೆಗೆ!

ವಿಜಯಪುರ:- ರೈತರಲ್ಲಿ ಭಯ ಮೂಡಿಸಿದ್ದ ಚಿರತೆಯನ್ನು ಬೋನಿಗೆ ಹಾಕುವಲ್ಲಿ ಅರಣ್ಯಾಧಿಕಾರಿಗು ಯಶಸ್ವಿಯಾಗಿದ್ದಾರೆ. ಬೆಳ್ಳಂ ಬೆಳಗ್ಗೆ ಇಡಿ ಶಾಕ್: ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ದಾಳಿ! ವಿಜಯಪುರ ಜಿಲ್ಲೆ ಸಿಂದಗಿ ತಾ. ಸೋಮಜಾಳ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ ಎನ್ನಲಾಗಿದೆ. L ೋಮಜಾಳ ಗ್ರಾಮದ ಜಮೀನೊಂದರಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ನಿನ್ನೆ ಮುಂಜಾನೆ ಸೋಮಜಾಳ ಸುತ್ತಮುತ್ತ ಚಿರತೆ ಕಂಡು ಬಂದಿದೆ. ಚಿರತೆ ಕಂಡಿದ್ದರಿಂದ ಸೋಮಜಾಳ ಗ್ರಾಮಸ್ತರು ಆತಂಕಗೊಂಡಿದ್ದರು. ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. … Continue reading ರೈತರಲ್ಲಿ ಭಯ ಮೂಡಿಸಿದ್ದ ಚಿರತೆ ಅರಣ್ಯಾಧಿಕಾರಿಗಳ ಬಲೆಗೆ!