Air India Express: ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿ ಅರೆಸ್ಟ್!

ಮುಂಬೈ:- ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಏರ್ ಇಂಡಿಯಾ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಅರಿಶಿನ ಹಾಗೂ ಶುಂಠಿ ಜತೆಯಾಗಿ ಸೇವಿಸಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿಲ್ದಾಣದಲ್ಲಿ (ಸಿಎಸ್ಎಂಐಎ) ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಆರೋಪಿ ಅಬ್ದುಲ್ ಮುಸಾವಿರ್ ನಡುಕಂಡಿಯನ್ನು ಬಂಧಿಸಲಾಗಿದೆ ಎಂದು ಸಹರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಝಿಕ್ಕೋಡ್‌ನಿಂದ ವಿಮಾನ ಹೊರಡುತ್ತಿದ್ದಂತೆ ಕೇರಳ ಮೂಲದ ಅಬ್ದುಲ್ ತಕ್ಷಣವೇ ವಿಮಾನದ ಹಿಂಭಾಗಕ್ಕೆ … Continue reading Air India Express: ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿ ಅರೆಸ್ಟ್!