Ramanagara: ಮಾಜಿ ಸಂಸದ ಡಿಕೆ ಸುರೇಶ್ ಪರ ಬೆಟ್ಟಿಂಗ್ ಆಡಿದ್ದ ವ್ಯಕ್ತಿ ನೇಣಿಗೆ ಶರಣು!

ರಾಮನಗರ:- ರಾಮನಗರ ತಾಲೂಕಿನ ಬಿಡದಿ ಬಳಿ ಕೆಂಚನಗುಪ್ಪೆಯಲ್ಲಿ ಡಿಕೆ ಸುರೇಶ್ ಪರ ಬೆಟ್ಟಿಂಗ್ ಆಡಿದ್ದ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್…. ಹಲವೆಡೆ ಚಿನ್ನ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ 40 ವರ್ಷದ ಶಿವರಾಜ್ ಮೃತ ವ್ಯಕ್ತಿ ಎನ್ನಲಾಗಿದೆ. ಡಿ.ಕೆ‌.ಸುರೇಶ್ ಪರವಾಗಿ 50‌ ಲಕ್ಷಕ್ಕೂ ಹೆಚ್ಚು ರೂ. ಬೆಟ್ಟಿಂಗ್​ ಕಟ್ಟಿ ಶಿವರಾಜ್ ಸೋತಿದ್ದ. ಆದರೆ ಲಕ್ಷಾಂತರ ಹಣ ಕೊಡಲಾಗದೇ‌ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಡದಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. … Continue reading Ramanagara: ಮಾಜಿ ಸಂಸದ ಡಿಕೆ ಸುರೇಶ್ ಪರ ಬೆಟ್ಟಿಂಗ್ ಆಡಿದ್ದ ವ್ಯಕ್ತಿ ನೇಣಿಗೆ ಶರಣು!