Breaking: ಮಸೀದಿ ಮೇಲೆ ಕಲ್ಲು ಎಸೆದಿದ್ದ ಕಿಡಿಗೇಡಿ ಅರೆಸ್ಟ್..!

ಕೋಲಾರ: ಮುಳಬಾಗಿಲು ಗ್ರಾಮಾಂತರ ಪೊಲೀಸರು ಕಾರ್ಯಚರಣೆ ನಡೆಸಿ ಮಸೀದಿ ಮೇಲೆ ಕಲ್ಲು ಎಸೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚುವರಿ DCM ಆಯ್ಕೆ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ… ಸಂತೋಷ್ ಲಾಡ್! ಸುಬ್ರಮಣಿ ಬಂಧಿತ ಆರೋಪಿ ಎನ್ನಲಾಗಿದೆ. ಮಾರ್ಚ್ 26ರಂದು ಸೊನ್ನವಾಡಿ ಮಸೀದಿ ಮೇಲೆ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕಲ್ಲೆಸೆದಿದ್ದ. ಈ ಹಿನ್ನಲೆ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಇದೀಗ ಕಲ್ಲು ತೂರಿದ್ದ ಆರೋಪಿಯನ್ನು ಅರೆಸ್ಟ್​ ಮಾಡಿದ್ದಾರೆ ಎಂದು ತಿಳಿದು ಬಂದಿದೆ.