ವಿಜಯಪುರ: ಮನೆಯ ಹೊಸ್ತಿಲು ಬಳಿ ನವಜಾತ ಶಿಶು ಇಟ್ಟು ದುರುಳರು ಪರಾರಿ..!
ವಿಜಯಪುರ:- ವಿಜಯಪುರ ಚಾಲುಕ್ಯನಗರದಲ್ಲಿ ನವಜಾತ ಶಿಶುವನ್ನು ಮನೆಯ ಬಳಿ ಇಟ್ಟು ದುಷ್ಟರು ಪರಾರಿಯಾದ ಘಟನೆ ಜರುಗಿದೆ. Murder Case:- ದೊಣ್ಣೆಯಿಂದ ಹೊಡೆದು ಪತ್ನಿಯನ್ನೇ ಕೊಂದ ವೃದ್ಧ..! ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ ಪೊಲೀಸ್ ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ಮಗುವನ್ನಿಟ್ಟು ಎಸ್ಕೇಪ್ ಆಗಿದ್ದಾರೆ. ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜೊತೆಯಲ್ಲಿ ಮಗುವನ್ನು ಇಟ್ಟು ಪರಾರಿಯಾಗಿದ್ದಾರೆ. ಮೃತಪಟ್ಟಿರುವ ಗಂಡು ಮಗು ಇದಾಗಿದ್ದು, ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಕಂಡುಬಂದಿವೆ. ಮನೆಯಲ್ಲಿ ಬಾಡಿಗೆ ಇರುವ ವಿದ್ಯಾರ್ಥಿನಿಯರು ಬಾಗಿಲು ತೆಗೆದಾಗ … Continue reading ವಿಜಯಪುರ: ಮನೆಯ ಹೊಸ್ತಿಲು ಬಳಿ ನವಜಾತ ಶಿಶು ಇಟ್ಟು ದುರುಳರು ಪರಾರಿ..!
Copy and paste this URL into your WordPress site to embed
Copy and paste this code into your site to embed