ಫಸಲಿಗೆ ಬಂದಿದ್ದ ಪರಂಗಿ ತೋಟಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು!

ದೊಡ್ಡಬಳ್ಳಾಪುರ : ಎರಡು ಎಕರೆಯಲ್ಲಿ ಬೆಳೆದಿದ್ದ ಪರಂಗಿ ಗಿಡಗಳಿಗೆ ಬೆಂಕಿ ಇಟ್ಟು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ಕಡಿಘಟ್ಟ ಗ್ರಾಮದಲ್ಲಿ ನಡೆದಿದೆ.. ಗ್ರಾಮದ ರೈತ ನಾಗರಾಜ್ ಎರಡು ವರ್ಷದ ಹಿಂದೆ ತನ್ನ ಜಮೀನಿನಲ್ಲಿ ಪರಂಗಿ ತೋಟ ಮಾಡಿದ್ದ..ಚನ್ನಾಗಿ ಫಸಲಿಗೆ ಕೂಡ ಬಂದಿತ್ತು. ಶುಕ್ರವಾರ ರಾತ್ರಿ ದುಷ್ಕರ್ಮಿಗಳು ತೋಟಕ್ಕೆ ಬೆಂಕಿ ಇಟ್ಟಿದ್ದು ಸುಮಾರು 2 ಸಾವಿರಕ್ಕೂ ಹೆಚ್ಚು ಗಿಡಗಳು ಸುಟ್ಟು ಭಸ್ಮವಾಗಿದೆ.ಇದರ ಜೊತೆ ಡ್ರಿಪ್ ಪೈಪ್ ಗಳು ಸುಟ್ಟು ಬೂದಿಯಾಗಿದ್ದು, ಬೆಂಕಿ ಅವಘಡದಿಂದ 3 ಲಕ್ಷಕ್ಕೂ ಹೆಚ್ಚು … Continue reading ಫಸಲಿಗೆ ಬಂದಿದ್ದ ಪರಂಗಿ ತೋಟಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು!