Crime News: ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ!
ಆನೇಕಲ್:- ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಹತ್ಯೆ ಮಾಡಿರುವ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮುತ್ತನಲ್ಲೂರು ಗ್ರಾಮದ ರಸ್ತೆಯಲ್ಲಿ ಜರುಗಿದೆ. ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ: ಬೆಸ್ಕಾಂ ಎಂಡಿ ಕೊಟ್ಟ ಸ್ಪಷ್ಟನೆ ಹೀಗಿದೆ! ಬಾರ್ ನಲ್ಲಿ ಕುಡಿಯುವಾಗ ಇಬ್ಬರು ಪರಸ್ಪರ ಪರಿಚಯ ಆಗಿತ್ತು. ಅವರಿಬ್ಬರು ಕಂಠ ಪೂರ್ತಿ ಕುಡಿದು ಬಾರ್ ನಿಂದ ಹೊರ ಬಂದಿದ್ರು. ಇಬ್ಬರು ತೂರಾಡುತ್ತ ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. … Continue reading Crime News: ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ!
Copy and paste this URL into your WordPress site to embed
Copy and paste this code into your site to embed