ವಿವಾಹವಾದ ಕೆಲವೇ ಗಂಟೆಯಲ್ಲಿ ಕಿತ್ತಾಡಿಕೊಂಡ ನವ ದಂಪತಿ: ವಧು ದುರಂತ ಸಾವು!

ಕೋಲಾರ:- ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾದ ಘಟನೆ ಜರುಗಿದೆ. ವೃದ್ಧೆಯರಿಗೆ ಪಿಂಚಣಿ ಮಾಡಿಕೊಡುವ ಹೆಸರಲ್ಲಿ ವಂಚನೆ: 7 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್! ಲಿಖಿತ ಶ್ರೀ ಹಾಗೂ ನವೀನ್ ಇಂದು ಸಪ್ತಪದಿ ತುಳಿದಿದ್ದಾರೆ. ಆದ್ರೆ, ಅದೇನಾಯ್ತೋ ಏನೋ ರೂಮ್​ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾಳೆ. ಚಂಬರಸನಹಳ್ಳಿ ಗ್ರಾಮದಲ್ಲಿ … Continue reading ವಿವಾಹವಾದ ಕೆಲವೇ ಗಂಟೆಯಲ್ಲಿ ಕಿತ್ತಾಡಿಕೊಂಡ ನವ ದಂಪತಿ: ವಧು ದುರಂತ ಸಾವು!