ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗೆ ಡಾಕ್ಟರ್ ಹೇಳಿದ ಸುದ್ದಿ ಮತ್ತಷ್ಟು ನಡುಕ ಹುಟ್ಟಿಸಿದೆ

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 4 ತಿಂಗಳು ಕಳೆದಿದೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೆ ನರಕ ಅನುಭವಿಸುತ್ತಿದ್ದಾರೆ. ಇದರ ಜೊತೆಗೆ ಅವರು ವಿಪರೀತ ಬೆನ್ನು ನೋವಿನಿಂದ ನರಳುತ್ತಿದ್ದಾರೆ. ಒಂದು ಕಡೆದ ದರ್ಶನ್ ಹೊರ ಬರುವುದನ್ನೇ ಅವರ ಅಭಿಮಾನಿಗಳು ಕಾಯ್ತಿದ್ದಾರೆ. ಮತ್ತೊಂದೆಡೆ ದರ್ಶನ್ ಪರ ಲಾಯರ್ ದಾಸನನ್ನು ಹೇಗಾದರು ಮಾಡಿ ಹೊರತರಲೇ ಬೇಕು ಎಂದುಕೊಳ್ತಿದ್ದಾರೆ. ಬಳ್ಳಾರಿ ಜೈಲಲ್ಲಿರೋ ದರ್ಶನ್​ಗೆ ಒಂದೊಂದು ಕ್ಷಣವೂ ನರಕ ದರ್ಶನವಾಗ್ತಿದೆ. ಹೊರಗಿದ್ದ ವೇಳೆ … Continue reading ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗೆ ಡಾಕ್ಟರ್ ಹೇಳಿದ ಸುದ್ದಿ ಮತ್ತಷ್ಟು ನಡುಕ ಹುಟ್ಟಿಸಿದೆ