3 ಲಕ್ಷ ಲಂಚಕ್ಕೆ ಬೇಡಿಕೆ.. ಲೇಔಟ್ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ “ಲೋಕಾ” ಬಲೆಗೆ!
ಕೊಪ್ಪಳ :- 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆ, ಲೇಔಟ್ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ “ಲೋಕಾ” ಬಲೆಗೆ ಬಿದ್ದಿದ್ದಾರೆ. ಹೊಸ ತಂತ್ರಜ್ಞಾನದ ಬಳಕೆಗೆ ಮುಂದಾದ ನಮ್ಮ ಮೆಟ್ರೋ..! ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಕೊಪ್ಪಳ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ರಮೇಶ್ ಬಸವವಗೌಡ ಎಂದು ಗುರುತಿಸಲಾಗಿದೆ. ರಮೇಶ್ ಇಲಾಖೆಯಲ್ಲಿ ಟೌನ್ ಪ್ಲ್ಯಾನರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಲೇಔಟ್ … Continue reading 3 ಲಕ್ಷ ಲಂಚಕ್ಕೆ ಬೇಡಿಕೆ.. ಲೇಔಟ್ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ “ಲೋಕಾ” ಬಲೆಗೆ!
Copy and paste this URL into your WordPress site to embed
Copy and paste this code into your site to embed