ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸೋದರರ ದಬ್ಬಾಳಿಕೆ ಕೊನೆಯಾಗ್ಬೇಕು! -ಸಿಪಿ ಯೋಗೇಶ್ವರ್!

ರಾಮನಗರ:- ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸೋದರರ ದಬ್ಬಾಳಿಕೆ ಕೊನೆಯಾಗ್ಬೇಕು ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ. IPL 2024: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, LSG ಬ್ಯಾಟಿಂಗ್! ಈ ಸಂಬಂಧ ಮಾತನಾಡಿದ ಅವರು,ಜನ ಮತ್ತು ಅಧಿಕಾರಿಗಳೊಂದಿಗೆ ಸುರೇಶ್ ನಡೆದುಕೊಳ್ಳುವ ರೀತಿ, ಸಂಸತ್ತಿನ ಒಳಗೆ ಮಮತ್ತು ಹೊರಗೆ ಅವರ ವರ್ತನೆ, ದೇಶವಿರೋಧಿ ಹೇಳಿಕೆ ಕ್ಷೇತ್ರದಲ್ಲಿ ಅವರ ವಿರೋಧಿ ಅಲೆಯನ್ನು ಸೃಷ್ಟಿಸಿವೆ ಎಂದರು. ಅವರ ವರ್ತನೆಗೆ ತದ್ವಿರುದ್ಧವಾಗಿ ಡಾ ಮಂಜುನಾಥ್ ಸಜ್ಜನ, ವಿದ್ಯಾವಂತ ಮತ್ತು ಸುಸಂಸ್ಕೃತ ವ್ಯಕ್ತಿಯಾಗಿದ್ದಾರೆ. ಒಬ್ಬ ವೈದ್ಯನಾಗಿ … Continue reading ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸೋದರರ ದಬ್ಬಾಳಿಕೆ ಕೊನೆಯಾಗ್ಬೇಕು! -ಸಿಪಿ ಯೋಗೇಶ್ವರ್!