ಅತ್ತ ಪಕ್ಷನು ಬಿಡ್ತಿಲ್ಲ, ಇತ್ತ ಪ್ರಚಾರಕ್ಕೂ ಬರ್ತಿಲ್ಲ – ಹೆಬ್ಬಾರ್ ನಡೆಗೆ ಬಿಜೆಪಿ ಅಸಮಾಧಾನ !

ಕಾರವಾರ:- ಪಕ್ಷದ ಪ್ರಚಾರಕ್ಕೂ ಬಾರದೇ ಇತ್ತ ಪಕ್ಷವನ್ನೂ ಬಿಡದ ಹೆಬ್ಬಾರ್ ಸ್ವ-ಪಕ್ಷದ ವಿರುದ್ಧವೇ ತೊಡೆತಟ್ಟಿದ್ದಾರೆ. ಅಧಿಕಾರಕ್ಕಾಗಿ ಅಂದಿನ ಕಾಂಗ್ರೆಸ್ ಸರ್ಕಾರವನ್ನೇ ಬೀಳಿಸಿ ಬಂಡಾಯವೆದ್ದಿದ್ದ ಬಾಂಬೆ ಬಾಯ್ಸ್‍ಗಳಲ್ಲಿ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಒಬ್ಬರು. ಬಿಜೆಪಿ ಹೆಸರಿನಲ್ಲಿ ಗೆದ್ದ ಯಲ್ಲಾಪುರ ಶಾಸಕ ಮತ್ತೊಮ್ಮೆ ರೆಬೆಲ್ ಆಗಿದ್ದಾರೆ. Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಇನ್ನು ಬಿಜೆಪಿಯಲ್ಲೇ ಇದ್ದು ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿರುವ ಹೆಬ್ಬಾರ್ ನಡೆಗೆ ಪಕ್ಷದಲ್ಲಿ ಅಸಮಾಧಾನ ಹೆಚ್ಚಿಸಿದೆ. ಇದೇ ವಿಚಾರವಾಗಿ ಬಿಜೆಪಿ … Continue reading ಅತ್ತ ಪಕ್ಷನು ಬಿಡ್ತಿಲ್ಲ, ಇತ್ತ ಪ್ರಚಾರಕ್ಕೂ ಬರ್ತಿಲ್ಲ – ಹೆಬ್ಬಾರ್ ನಡೆಗೆ ಬಿಜೆಪಿ ಅಸಮಾಧಾನ !