Crime News: ಸಾವಿನ ಮನೆಗೆ ಬಂದು ಸ್ನೇಹಿತನಿಂದಲೇ ವ್ಯಕ್ತಿ ಕೊಲೆ!

ಬೆಂಗಳೂರು:- ನಗರದ ಕಾಟನ್ ​ಪೇಟೆಯ ಅಂಜನಪ್ಪ ಗಾರ್ಡನ್​ನಲ್ಲಿ ಸಾವಿನ ಮನೆಗೆ ಬಂದು ಸ್ನೇಹಿತನಿಂದಲೇ ಕೊಲೆಯಾದ ಘಟನೆ ಜರುಗಿದೆ. ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಹೊಸ Workers ಹುಡುಕಾಟದಲ್ಲಿವೆ 72ರಷ್ಟು ಕಂಪನಿಗಳು! ಆಟೋ ಚಾಲಕ ಶರತ್ ಎಂಬಾತ ಸ್ನೇಹಿತ ಶರತ್​ಗೆ ಚಾಕು ಇರಿದು ಹತ್ಯೆಗೈದಿದ್ದಾನೆ. ಅಂಜನಪ್ಪ ಗಾರ್ಡನ್​​ನಲ್ಲಿ ಒಂದು ಸಾವಾಗಿರುತ್ತದೆ. ಹೀಗಾಗಿ ಅವರ ಅಂತಿಮ‌ ದರ್ಶನ ಪಡೆಯಲು ಈ ಇಬ್ಬರು ಆಗಮಿಸಿದ್ದರು. ಬಳಿಕ ವಾಪಸ್​ ಮನೆಗೆ ತೆರಳುವ ವೇಳೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಇದರಿಂದ ರೊಚ್ಚಿಗೆದ್ದ ಚಾಲಕ ಶರತ್, ತನ್ನ … Continue reading Crime News: ಸಾವಿನ ಮನೆಗೆ ಬಂದು ಸ್ನೇಹಿತನಿಂದಲೇ ವ್ಯಕ್ತಿ ಕೊಲೆ!