ಜೈಲಲ್ಲಿ ನಟ ದರ್ಶನ್ ​ಗೆ ಮೊಬೈಲ್, ಸಿಮ್ ನೀಡಿದ್ದವರು ಕೊನೆಗೂ ಪತ್ತೆ

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಜೈಲಿನಲ್ಲಿ ದರ್ಶನ್ ಮೊಬೈಲ್ ಬಳಸಿದ್ದು ಗೊತ್ತಾದ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ಜಾಡು ಹಿಡಿದಿರುವ ಪೊಲೀಸರು ಕೊನೆಗೂ ಮೊಬೈಲ್ ಹಾಗೂ ಸಿಮ್ ನೀಡಿದವರನ್ನು ಪತ್ತೆ ಹಚ್ಚಿದ್ದಾರೆ. ಜೊತೆಗೆ ರಹಸ್ಯವಾಗಿ ದರ್ಶನ್​ಗೆ ಸಿಮ್ ಕೊಟ್ಟಿದ್ದು ಹೇಗೆ ಎಂಬುದನ್ನೂ ಬಯಲಿಗೆಳೆದಿದ್ದಾರೆ. ಜೈಲಲ್ಲಿ ದರ್ಶನ್ ವಿಡಿಯೋ ಕಾಲ್ ಮಾಡಿದ್ದ ಕೇಸ್​ನಲ್ಲಿ ಆತನಿಗೆ ಮೊಬೈಲ್ ಮತ್ತು … Continue reading ಜೈಲಲ್ಲಿ ನಟ ದರ್ಶನ್ ​ಗೆ ಮೊಬೈಲ್, ಸಿಮ್ ನೀಡಿದ್ದವರು ಕೊನೆಗೂ ಪತ್ತೆ