ನನ್ನನ್ನು ಬಿಟ್ಟುಬಿಡಿ ಪ್ಲೀಸ್: ಶೆಡ್​ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್!

ಬೆಂಗಳೂರು:- ಶೆಡ್​ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಎಂಥವರಿಗೂ ಕರುಳು ಚುರುಕ್ ಎನ್ನುವಂತೆ ಮಾಡಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಹಿಂಬದಿ ಸವಾರ ಸಾವು, ಮೂವರು ಗಂಭೀರ! ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್​ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚ್​​ನಿಂದಲೇ … Continue reading ನನ್ನನ್ನು ಬಿಟ್ಟುಬಿಡಿ ಪ್ಲೀಸ್: ಶೆಡ್​ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್!