ವಿದ್ಯುತ್ ತಂತಿ ತುಂಡಾಗಿ ಬಿದ್ದು, ಎರಡೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಭಸ್ಮ
ಹಾಸನ : ಹುಲ್ಲಿನ ಬಣವೆ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಎರಡೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪೂರ್ಣ ಭಸ್ಮವಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಡಕ್ಯಾತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ಯಾರಾ ಟ್ರೂಪರ್ ಟ್ರೈನಿಂಗ್ ವೇಳೆ ಯೋಧ ಮಂಜುನಾಥ್ ನಿಧನ ; ಸಂಕೂರಿನಲ್ಲಿ ನೀರವ ಮೌನ ರೈತ ದೇವರಾಜು ಎಂಬುವವರಿಗೆ ಸೇರಿದ ಜಮೀನನಲ್ಲಿ ಬೆಳೆದಿದ್ದ ಭತ್ತದ ಹುಲ್ಲಿನ ಮೇಲೆ ವಿದ್ಯುತ್ ತಂತಿ ದಿಢೀರ್ ತುಂಡಾಗಿ ಬಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ … Continue reading ವಿದ್ಯುತ್ ತಂತಿ ತುಂಡಾಗಿ ಬಿದ್ದು, ಎರಡೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಭಸ್ಮ
Copy and paste this URL into your WordPress site to embed
Copy and paste this code into your site to embed