ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ಯಾ!?.. ಪಾರಾಗಲು ಈ ರೀತಿ ಮಾಡಿ!

ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದರೆ ನಾವು ಹೇಳುತ್ತಿರುವ ಈ ಉಪಾಯ ಫಾಲೋ ಮಾಡಿ. ನಾಯಿ ದಾಳಿ ಮಾಡಿದಾಗ ಏನು ಮಾಡಬೇಕು? ಬೀದಿನಾಯಿಗಳಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸರಳ ಮಾಹಿತಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಆರೋಪ ಬೀದಿನಾಯಿಗಳು ಸಾಮಾನ್ಯವಾಗಿ ರಸ್ತೆಯಲ್ಲಿ ಒಬ್ಬರೇ ಓಡಾಡುತ್ತಿದ್ದರೆ ಅಥವಾ ಪುಟ್ಟಮಕ್ಕಳ ಮೇಲೆ ಹೆಚ್ಚಾಗಿ ದಾಳಿ ಮಾಡುತ್ತದೆ. ಹಾಗಾಗಿ ಮಕ್ಕಳನ್ನು ಒಬ್ಬರೇ ಎಲ್ಲಿಗೂ ಹೋಗಲು ಬಿಡಬೇಡಿ. ಯಾರಾದರೂ ಅವರ ಜೊತೆಗಿರುವಂತೆ ನೋಡಿಕೊಳ್ಳಿ. ಈ ರೀತಿಯ ಸಂದರ್ಭದಲ್ಲಿ ನಮ್ಮನ್ನು ನಾವು … Continue reading ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ಯಾ!?.. ಪಾರಾಗಲು ಈ ರೀತಿ ಮಾಡಿ!