ವಿಶ್ವಕಪ್ ಗೆಲ್ಲಲು ನಾನು ಅಂದು ತೆಗೆದುಕೊಂಡ ನಿರ್ಧಾರ ಕಾರಣ: ಸೌರವ್ ಗಂಗೂಲಿ!

ವಿಶ್ವಕಪ್ ಗೆಲ್ಲಲು ನಾನು ಅಂದು ತೆಗೆದುಕೊಂಡ ನಿರ್ಧಾರ ಕಾರಣ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಮತ್ತೊಮ್ಮೆ ಟಿ20 ವಿಶ್ವಕಪ್ ಅನ್ನು ಎತ್ತಿ ಹಿಡಿದಿದೆ. ಈ ಗೆಲುವಿಗೆ ಕಾರಣರಾದ ಹಲವರಿಗೆ ಶ್ರೇಯಸ್ಸು ನೀಡಲಾಗಿದೆ. ಆದರೆ ಎಲ್ಲೂ ಕೂಡ ಸೌರವ್ ಗಂಗೂಲಿ ಅವರ ಹೆಸರು ಕೇಳಿ ಬಂದಿಲ್ಲ ಎಂಬುದು ವಿಶೇಷ. Romance: ತುಂತುರು ಮಳೆಯ ನಡುವೆ ಪ್ರೇಮಿಗಳ ರೊಮ್ಯಾನ್ಸ್! VIDEO VIRAL! ಇದೀಗ ಈ ಬಗ್ಗೆ ಖುದ್ದು ಸೌರವ್ ಗಂಗೂಲಿಯೇ ಮಾತನಾಡಿದ್ದಾರೆ. ವಿಶ್ವಕಪ್ … Continue reading ವಿಶ್ವಕಪ್ ಗೆಲ್ಲಲು ನಾನು ಅಂದು ತೆಗೆದುಕೊಂಡ ನಿರ್ಧಾರ ಕಾರಣ: ಸೌರವ್ ಗಂಗೂಲಿ!