ಟ್ರಕ್ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾದ ಸಿಬ್ಬಂದಿ ಹತ್ಯೆಗೈದ ಸವಾರ!

ಸೋಲಾಪುರ:- ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾದ ಸಿಬ್ಬಂದಿಯನ್ನು ಎಳೆದುಕೊಂಡು ಹೋದ ಟ್ರಕ್ ಸವಾರ ಆತನನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಜರುಗಿದೆ. ಸಿಎಂ ರೇಸ್ ನಲ್ಲಿ ಡಿಕೆ ಶಿವಕುಮಾರ್ ಇರೋದು ನಿಜ: ಬಿವೈ ವಿಜಯೇಂದ್ರ! ಇಡೀ ಘಟನೆ ಸಿಸಿಟಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಟೋಲ್ ಕಾರ್ಮಿಕರು ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಟ್ರಕ್ ಚಾಲಕ ಅವನ ಮೇಲೆ ಓಡಿ ಪರಾರಿಯಾಗಿರುವುದನ್ನು ವೀಡಿಯೊ ತೋರಿಸುತ್ತದೆ. ಟೋಲ್ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.