ಹಬ್ಬದ ಸಡಗರದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ.. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ!
ಬೆಂಗಳೂರು: ಅದು ಗ್ರಾಮ ದೇವತೆಗಳ ಊರಹಬ್ಬ, ಇಡೀ ಗ್ರಾಮದ ತುಂಬೆಲ್ಲಾ ಸಡಗರ ಸಂಭ್ರಮ ಮನೆ ಮಾಡಿತ್ತು. ಗ್ರಾಮದಲ್ಲೆಲ್ಲ ವಿದ್ಯುತ್ ದೀಪಾಲಂಕಾರ ಮಾಡಿ ಮನೆಗಳ ಮುಂದೆ ರಂಗೋಳಿ ಬಿಡಿಸಿ ತಳಿರುತೋರಣಗಳಿಂದ ಸಿಂಗಾರಿಸಲಾಗಿತ್ತು. ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿತ್ತು. ಆದ್ರೆ ಆ ಹಬ್ಬದ ಸಂಭ್ರಮ ಹೆಚ್ಚು ಹೊತ್ತು ಇರಲಿಲ್ಲ ಅಲ್ಲಿ ನಡೆದ ಅದೊಂದು ದುರ್ಘಟನೆ ಹಬ್ಬದ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸುವಂತೆ ಮಾಡಿತ್ತು. ಅಷ್ಟಕ್ಕೂ ಅಲ್ಲಿ ನಡೆದಿದ್ದಾದ್ರು ಏನು ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ… ತಿನ್ನೋ … Continue reading ಹಬ್ಬದ ಸಡಗರದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ.. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ!
Copy and paste this URL into your WordPress site to embed
Copy and paste this code into your site to embed